ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ| ಬೇಹರೇನ್‌ನಿಂದ ಆಗಮಿಸಿದ ಪ್ರಯಾಣಿಕನ ಗುದ ದ್ವಾರದಲ್ಲಿ ಚಿನ್ನ ಪತ್ತೆ

Last Updated 10 ಮಾರ್ಚ್ 2023, 4:59 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇಹರೇನ್‌ನಿಂದ ಆಗಮಿಸಿದ ಪ್ರಯಾಣಿಕರೊಬ್ಬರ ಗುದದ್ವಾರದಲ್ಲಿ ಒಂದು ಕೆ.ಜಿಗೂ ಅಧಿಕ ಪ್ರಮಾಣದ ಚಿನ್ನ ಬುಧವಾರ ರಾತ್ರಿ ಪತ್ತೆಯಾಗಿದೆ.

ನಾಲ್ಕು ಕ್ಯಾಪ್ಸುಲ್‌ಗಳಲ್ಲಿ ಪೇಸ್ಟ್ ರೂಪದ ಚಿನ್ನವನ್ನು ಗುದದ್ವಾರದಲ್ಲಿ ಇರಿಸಿಕೊಂಡಿದ್ದರು. ಬಂಧಿತನಿಂದ ಒಟ್ಟು 1,171ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ₹65.03ಲಕ್ಷ ಎಂದು‌ ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT