ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆ ನಿವಾರಣೆಗೆ ಪ್ರಯತ್ನ 

Last Updated 7 ಡಿಸೆಂಬರ್ 2018, 13:48 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಜನಸ್ಪಂದನ’ ಸಮಸ್ಯೆಗಳ ನಿವಾರಣೆಗೆ ಒಂದು ಉತ್ತಮ ಪ್ರಯತ್ನ. ಈ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಭಾಗವಹಿಸಿದ್ದಾರೆ. ಕೆಲವು ಸಮಸ್ಯೆಗಳಿಗೆ ಪರಿಹಾರ ಸಿಗಬಹುದು. ನಮಗೆ ಜ್ವಲಂತ ಸಮಸ್ಯೆಗಳಾದ ಕಲ್ಲು ಗಣಿಗಾರಿಕೆ ನಿಷೇಧವಾಗಬೇಕು.
-ಮುದ್ದನಾಯಕನಹಳ್ಳಿ ರಮೇಶ್

*
ಆರು ತಿಂಗಳಿಗೊಮ್ಮೆ ನಡೆಯಲಿ

ದೇವನಹಳ್ಳಿ: ಪ್ರತಿ ಆರು ತಿಂಗಳಿಗೊಮ್ಮೆ ಜನಸ್ಪಂದನ ನಡೆದರೆ ಆನೇಕ ಸಮಸ್ಯೆಗಳ ನಿವಾರಣೆಗೆ ಅನುಕೂಲವಾಗಲಿದೆ. ಜನಪ್ರತಿನಿಧಿಗಳು ಅಧಿಕಾರಿಗಳು ಮಾಡಬೇಕಾದ ಕೆಲಸವನ್ನು ಪತ್ರಿಕೆ ಮಾಡಿದೆ ಶ್ಲಾಘನೀಯ. ವೇದಿಕೆಯಲ್ಲಿ ಪ್ರಸ್ತಾಪವಾದ ಸಮಸ್ಯೆಗಳು ಹಾಗೂ ಸಲಹೆಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ.
-ಸೂರ್ಯಕಲಾ,ಮಹಿಳಾ ಗ್ರಾಮಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ

*
ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ
ದೇವನಹಳ್ಳಿ:
ಜನಪ್ರತಿನಿಧಿಗಳನ್ನು ಮತ್ತು ಅಧಿಕಾರಿಗಳನ್ನು ಎಚ್ಚರಿಸುವ ಇಂಥ ಪ್ರಯತ್ನ ಪ್ರಯೋಜನಕಾರಿಯಾಗಬೇಕು. ಒಂದು ದಿನ ಸಮಸ್ಯೆಗಳ ಚರ್ಚಗೆ ಮಿಸಲಿಟ್ಟಿದ್ದರೆ ಮತ್ತಷ್ಟು ದೂರುಗಳಿಗೆ ಸ್ಪಂದನೆ ಸಿಗುವ ನಿರೀಕ್ಷೆ ಇತ್ತು.
-ಗೊಡ್ಲುಮುದ್ದೇನಹಳ್ಳಿ ಮುನಿರಾಜು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT