*
ಆರು ತಿಂಗಳಿಗೊಮ್ಮೆ ನಡೆಯಲಿ
ದೇವನಹಳ್ಳಿ: ಪ್ರತಿ ಆರು ತಿಂಗಳಿಗೊಮ್ಮೆ ಜನಸ್ಪಂದನ ನಡೆದರೆ ಆನೇಕ ಸಮಸ್ಯೆಗಳ ನಿವಾರಣೆಗೆ ಅನುಕೂಲವಾಗಲಿದೆ. ಜನಪ್ರತಿನಿಧಿಗಳು ಅಧಿಕಾರಿಗಳು ಮಾಡಬೇಕಾದ ಕೆಲಸವನ್ನು ಪತ್ರಿಕೆ ಮಾಡಿದೆ ಶ್ಲಾಘನೀಯ. ವೇದಿಕೆಯಲ್ಲಿ ಪ್ರಸ್ತಾಪವಾದ ಸಮಸ್ಯೆಗಳು ಹಾಗೂ ಸಲಹೆಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ.
-ಸೂರ್ಯಕಲಾ,ಮಹಿಳಾ ಗ್ರಾಮಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ