ಕಾರ್ಯಕ್ರಮದಲ್ಲಿ ದೇವರಾಜ ಅರಸ್ ಎಜುಕೇಷನಲ್ ಟ್ರಸ್ಟಿನ ಎಚ್.ಆರ್. ವಿಭಾಗದ ವ್ಯವಸ್ಥಾಪಕ ಬಾಬುರೆಡ್ಡಿ, ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿ.ಎಂ. ಸುರೇಂದ್ರ ರೆಡ್ಡಿ, ದೇವರಾಜ ಅರಸ್ ಪ್ರಥಮದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಚಿಕ್ಕಣ್ಣ , ಉಪ ಪ್ರಾಂಶುಪಾಲ ಕೆ. ದಕ್ಷಿಣಮೂರ್ತಿ, ಐಕ್ಯೂಎಸಿ ಸಂಯೋಜಕ ಆರ್. ಉಮೇಶ್, ಮಹಿಳಾ ವಿಭಾಗದ ಸಂಯೋಜಕಿ ಎನ್. ದಿವ್ಯಾ, ವಾಣಿಜ್ಯ ವಿಭಾಗದ ಮುಖ್ಯಸ್ಥ ಸಿ.ಪಿ. ಪ್ರಕಾಶ್, ಪ್ರಾಧ್ಯಾಪಕರಾದ ಪಿ. ಚೈತ್ರಾ, ಭವ್ಯಾ, ತಸ್ಮಿಯಾ, ಲಕ್ಷ್ಮೀಶ, ಕಲ್ಪನಾ ಶ್ರೀಧರ್, ಉಷಾಶ್ರೀ, ವ್ಯವಸ್ಥಾಪಕ ಬಿ. ಶ್ರೀನಿವಾಸ್, ಗ್ರಂಥಪಾಲಕಿ ಪ್ರೇಮಾ ಹಾಜರಿದ್ದರು.