ಸಭೆಯಲ್ಲಿ ಉಪ ತಹಶೀಲ್ದಾರ್ ವಿಜಯಕುಮಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಂ.ದ್ಯಾಮಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರಾಮಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್, ಬಾಶೆಟ್ಟಹಳ್ಳಿ ಪಿಡಿಒ ಕುಮಾರ್, ನೌಕರರ ಸಂಘದ ಕಾರ್ಯದರ್ಶಿ ಧನಂಜಯ್, ಮಾಧ್ಯಮ ಕಾರ್ಯದರ್ಶಿ ಶ್ರೀನಿವಾಸ್, ಸಂಘದ ನಿರ್ದೆಶಕ ನರಸಿಂಹ,ಶ್ರೀಧರ್, ನಗರಸಭೆ ವ್ಯವಸ್ಥಾಪಕ ಮಮತಾಜ್ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.