ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ ನಾಗರಾಜ್, ನಗರಸಭೆ ಅಧ್ಯಕ್ಷ ಅಫ್ಸರ್, ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ. ಸುರೇಶ್, ಬಿಜೆಪಿ ತಾಲೂಕು ಎಸ್.ಸಿ. ಮೋರ್ಚಾ ಅಧ್ಯಕ್ಷ ಕೆ ನಾಗೇಶ್, ವಿ. ನಾರಾಯಣಸ್ವಾಮಿ, ರಾಜಣ್ಣ, ಸಿ. ದೇವರಾಜ್, ನಟರಾಜ್, ರಾಜಶೇಖರ್, ಮುನೇಗೌಡ, ಶಿವರಾಜ್ ಕುಮಾರ್, ಮಂಜುನಾಥ್ ಹಾಗೂ ಶಿಕ್ಷಕ ವೃಂದದವರು ಭಾಗಿಯಾಗಿದ್ದರು.