ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷ ಸಿ. ಜಗನ್ನಾಥ್, ಪುರಸಭೆ ಅಧ್ಯಕ್ಷೆ ರೇಖಾ ವೇಣುಗೋಪಾಲ್, ಉಪಾಧ್ಯಕ್ಷೆ ಪುಷ್ಪಲತಾ ಲಕ್ಷ್ಮಿನಾರಾಯಣ್, ಸ್ಥಾಯಿಸಮಿತಿ ಅಧ್ಯಕ್ಷ ಎಸ್. ನಾಗೇಶ್, ಸದಸ್ಯರಾದ ಎನ್. ರಘು, ಜಿ.ಎ. ರವೀಂದ್ರ, ಬಾಂಬೆ ನಾರಾಯಣಸ್ವಾಮಿ, ಬಾಲರಾಜ್, ಗೋಪಿ, ಕೋಮಲಾ, ಲೀಲಾವತಿ, ಲಕ್ಷ್ಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಮುನಿನಂಜಪ್ಪ, ಪುರಸಭೆ ಮುಖ್ಯಾಧಿಕಾರಿ ಎ.ಎಚ್. ನಾಗರಾಜ್, ಎಂಜಿನಿಯರ್ ಗಜೇಂದ್ರ ಉಪಸ್ಥಿತರಿದ್ದರು.