ನಗರೀಕರಣ, ಕೈಗಾರೀಕರಣ ಹಾಗೂ ಮಾನವನ ದುರಾಸೆಯಿಂದಾಗಿ ಪರಿಸರ ಹಾಳಾಗಿ ಭೂಮಂಡಲದಲ್ಲಿ ತಾಪಮಾನ ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ಹಲವಾರು ಸಮಸ್ಯೆಗಳು ತಲೆದೋರುತ್ತಿವೆ. ಭವಿಷ್ಯದಲ್ಲಿನ ಸವಾಲುಗಳನ್ನು ಎದುರಿಸಬೇಕಾದರೆ ಗಿಡ ಮರಗಳನ್ನು ಬೆಳೆಸುವ ಹಾಗೂ ಅರಣ್ಯವನ್ನು ರಕ್ಷಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ತಿಳಿಸಿದರು.