ಮಾದಿಗ ದಂಡೋರ ಜಿಲ್ಲಾ ಸಮಿತಿ ಕಾರ್ಯದರ್ಶಿ ಎಲ್.ಮುನಿರಾಜು, ತಾಲ್ಲೂಕು ಸಮಿತಿ ಅಧ್ಯಕ್ಷ ಕುದುರಪ್ಪ, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಉಪಾಧ್ಯಕ್ಷ ಬಾಬು, ವಿಜಯಪುರ ಹೋಬಳಿ ಘಟಕ ಅಧ್ಯಕ್ಷ ಕೆ.ಮಾರಪ್ಪ, ಕೆಪಿಸಿಸಿ ಜಿಲ್ಲಾ ಘಟಕ ಕಾರ್ಯಕಾರಿ ಸಮಿತಿ ಸದಸ್ಯ ಎಂ.ನಾರಾಯಣಸ್ವಾಮಿ, ಕಸಬಾ ಹೋಬಳಿ ಘಟಕದ ಮುನಿಕೃಷ್ಣ, ಮುಖಂಡರಾದ ಚಂದೇನಹಳ್ಳಿ ಮುನಿಯುಪ್ಪ, ಮ್ಯಾಥ್ಯೂ ಮುನಿಯಪ್ಪ, ವೇಣುಗೋಪಾಲ್ ಇದ್ದರು.