ಶಿಬಿರವನ್ನು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಶ್ಯಾಮಲಾ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಡಾ.ರಾಜೇಶ್ ಎಲ್.ಪತಿ ಕುಟುಂಬದವರು ಪ್ರಾಯೋಜಿಸಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಮೋಹನ್ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಎ.ನಾಯಿಕ, ಲಯನ್ಸ್ ಕ್ಲಬ್ ಕಾಯದರ್ಶಿ ಕೆ.ಶಿವಶಂಕರ್, ಖಜಾಂಚಿ ಕೆ.ಜಿ.ಗೋಪಾಲ್, ಸಹ ಕಾಯದರ್ಶಿ ಪುಷ್ಪಾಶಿವಶಂಕರ್, ಲಯನ್ಸ್ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಎಲ್.ಕೃಷ್ಣಮೂರ್ತಿ, ಲಯನ್ ಪುಟ್ಟರುದ್ರಪ್ಪ ಇದ್ದರು.