ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿಕ್ಕಹುಲ್ಲೂರು ಬಚ್ಚೇಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಲ್ಎನ್ಟಿ ಮಂಜುನಾಥ್, ಗ್ರಾ.ಪಂ ಉಪಾಧ್ಯಕ್ಷ ಆಂಜಿನಪ್ಪ, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ವಸಂತ್ ಕುಮಾರ್, ಎಂಪಿಸಿಎಸ್ ನಿರ್ದೇಶಕ ಚಂದ್ರಶೇಖರ್, ಯುವ ಮುಖಂಡರಾದ ಸಿಕೆಎಂ ಮಂಜುನಾಥ್, ರಮೇಶ್, ನಾಸೀರ್ ಪಾಷ ಹಾಜರಿದ್ದರು.