<p>ಹೊಸಕೋಟೆ: ನಗರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಯೋಧ ಯಶವಂತ್ ದುರ್ಗಪ್ಪ ಕೊಲ್ಕಾರ್ ಹಾಗೂ ಅಪಘಾತದಲ್ಲಿ ಮೃತಪಟ್ಟ ಯೋಧ ಮಹದೇವ ಈಶ್ವರ ಯರಗಟ್ಟಿ ಅವರ ಕುಟುಂಬ ಸದಸ್ಯರನ್ನು ಸ್ತಕರಿಸಲಾಯಿತು.</p>.<p>ಇಬ್ಬರೂ ಯೋಧರ ಕುಟುಂಬಗಳಿಗೆ ವಹ್ನಿಕುಲ ತಿಗಳ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ಸಿ.ಜಯರಾಜ್ ತಲಾ ₹1ಲಕ್ಷ ಆರ್ಥಿಕ ನೆರವು ನೀಡಿದರು.</p>.<p>ಜಾತಿ, ಧರ್ಮದ ಹೆಸರಲ್ಲಿ ನಡೆಸುವ ಸಂಘರ್ಷ ನಿಲ್ಲಿಸಿ, ಶಾಂತಿ, ಸಹಬಾಳ್ವೆ, ಸಾಮರಸ್ಯದ ಜೀವನ ನಡೆಸುವಂತೆ ಎಂದು ಹುತ್ಮಾತ ಯೋಧ ಯಶವಂತ್ ಕೋಲ್ಕರ್ ಪತ್ನಿ ಸಾವಿತ್ರಿ ಹೇಳಿದರು.</p>.<p>ಮಾಲೂರು ಕ್ಷೇತ್ರದ ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್, ಸಚಿನ್, ಬಿವಿ.ಭೈರೇಗೌಡ, ಸುಭಾಷ್ ಗೌಡ, ಆನಂದ್ ಮರಿಗೌಡ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-15-1967624309</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಕೋಟೆ: ನಗರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಯೋಧ ಯಶವಂತ್ ದುರ್ಗಪ್ಪ ಕೊಲ್ಕಾರ್ ಹಾಗೂ ಅಪಘಾತದಲ್ಲಿ ಮೃತಪಟ್ಟ ಯೋಧ ಮಹದೇವ ಈಶ್ವರ ಯರಗಟ್ಟಿ ಅವರ ಕುಟುಂಬ ಸದಸ್ಯರನ್ನು ಸ್ತಕರಿಸಲಾಯಿತು.</p>.<p>ಇಬ್ಬರೂ ಯೋಧರ ಕುಟುಂಬಗಳಿಗೆ ವಹ್ನಿಕುಲ ತಿಗಳ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ಸಿ.ಜಯರಾಜ್ ತಲಾ ₹1ಲಕ್ಷ ಆರ್ಥಿಕ ನೆರವು ನೀಡಿದರು.</p>.<p>ಜಾತಿ, ಧರ್ಮದ ಹೆಸರಲ್ಲಿ ನಡೆಸುವ ಸಂಘರ್ಷ ನಿಲ್ಲಿಸಿ, ಶಾಂತಿ, ಸಹಬಾಳ್ವೆ, ಸಾಮರಸ್ಯದ ಜೀವನ ನಡೆಸುವಂತೆ ಎಂದು ಹುತ್ಮಾತ ಯೋಧ ಯಶವಂತ್ ಕೋಲ್ಕರ್ ಪತ್ನಿ ಸಾವಿತ್ರಿ ಹೇಳಿದರು.</p>.<p>ಮಾಲೂರು ಕ್ಷೇತ್ರದ ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್, ಸಚಿನ್, ಬಿವಿ.ಭೈರೇಗೌಡ, ಸುಭಾಷ್ ಗೌಡ, ಆನಂದ್ ಮರಿಗೌಡ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-15-1967624309</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>