ಶನಿವಾರ, 7 ಮಾರ್ಚ್ 2026
×
ADVERTISEMENT

5 ವರ್ಷದ ಶಾಶ್ವತ ಕರಡು ಯೋಜನೆ ಸಿದ್ಧಪಡಿಸಿ: ಅಧಿಕಾರಿಗಳಿಗೆ ಶರತ್ ಬಚ್ಚೇಗೌಡ ಸೂಚನೆ

Published : 19 ಫೆಬ್ರುವರಿ 2026, 4:57 IST
Last Updated : 19 ಫೆಬ್ರುವರಿ 2026, 4:57 IST
ADVERTISEMENT
ಫಾಲೋ ಮಾಡಿ
Comments
ತಾಲ್ಲೂಕಿನ ಅಭಿವೃದ್ಧಿಗೆ ಸದ್ಯ ₹3 ಸಾವಿರ ಕೋಟಿಯಷ್ಟು ಅನುದಾನ ಅಗತ್ಯತೆ ಇದೆ. ಈ ಸಂಬಂದ ಮುಂದಿನ ದಿನಗಳಲ್ಲಿ ಕರಡು ಪ್ರತಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಹಂತ ಹಂತವಾಗಿ ಅನುದಾನ ಬಂದರೂ ಅಭಿವೃದ್ಧಿ ಕೆಲಸಗಳಿಗೆ ಬಳಸಲು ನೆರವಾಗುತ್ತದೆ
ಶರತ್ ಬಚ್ಚೇಗೌಡ, ಶಾಸಕ
ಡಿಪೊ ಸ್ಥಾಪನೆಗೆ ಕ್ರಮ
ಗ್ರಾಮಗಳಿಗೆ ಸಾರಿಗೆ ಕಲ್ಪಿಸಲು ಈಗಾಗಲೆ ಎರಡು ಇಲೆಕ್ಟ್ರಿಕ್ ಬಸ್ ಅನ್ನು ಸರ್ಕಾರ ಮಂಜೂರು ಮಾಡಿದೆ. ನಂದಗುಡಿ ಹಾಗೂ ಅನುಗೊಂಡನಹಳ್ಳಿ ಭಾಗದಲ್ಲಿ ಒಂದು ಘಟಕ ಸ್ಥಾಪನೆಗೆ ಕನಿಷ್ಠ 5 ಎಕರೆ ಸರ್ಕಾರಿ ಜಾಗದ ಅವಶ್ಯಕತೆ ಇದ್ದು ಕಂದಾಯ ಇಲಾಖೆಗೆ ಗಮನಕ್ಕೆ ತರಲಾಗುವುದು ಎಂದು ಶಾಸಕ ಶರತ್‌ ಬಚ್ಚೇಗೌಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT