ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ಸಂಸದ ಬಿ.ಎನ್.ಬಚ್ಚೇಗೌಡ, 10 ತಿಂಗಳಿಂದ ನಗರದಲ್ಲಿ ಭೂ ಪರಿವರ್ತನೆ ಇಲ್ಲದೆ ಜನ ಕಾಯುತ್ತಿದ್ದಾರೆ. ಇದೀಗ ನೂತನ ಅಧ್ಯಕ್ಷ ಮತ್ತು ನಿರ್ದೇಶಕರನ್ನು ಆಯ್ಕೆ ಮಾಡಿದ್ದು, ಈ ಮೂವರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಇವರು ಯಾವುದೇ ತೊಡಕುಗಳು ಬಾರದಂತೆ ಯೋಜನಾ ಪ್ರಾಧಿಕಾರವನ್ನು ಮುನ್ನಡೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.