ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಹೊಸಕೋಟೆ: ಮಳೆಗಾಲಕ್ಕೆ ರಸ್ತೆಗಳೇ ಹಳ್ಳ–ಕೊಳ್ಳ

ಸೂಕ್ತ ಒಳ ಚರಂಡಿ ಇಲ್ಲದೆ ರಸ್ತೆಯಲ್ಲೇ ಹರಿವ ಕೊಳಚೆ
Published : 19 ಮೇ 2025, 2:49 IST
Last Updated : 19 ಮೇ 2025, 2:49 IST
ಫಾಲೋ ಮಾಡಿ
Comments
ನಗರದ ಅಂಬೇಡ್ಕರ್ ಕಾಲನಿಯ ಬಳಿಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅಂಬ್ಯುಲೆನ್ಸ್ ರಸ್ತೆಯಲ್ಲಿಯೇ ಕೆಟ್ಟು ನಿಂತಿರುವುದು.
ನಗರದ ಅಂಬೇಡ್ಕರ್ ಕಾಲನಿಯ ಬಳಿಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅಂಬ್ಯುಲೆನ್ಸ್ ರಸ್ತೆಯಲ್ಲಿಯೇ ಕೆಟ್ಟು ನಿಂತಿರುವುದು.
ಬೆಂಗಳೂರಿಗೆ ಹೊಂದಿಕೊಂಡಿರುವ ನಗರಕ್ಕೆ ಕನಿಷ್ಠ ಮೂಲ ಸೌಕರ್ಯವು ಇಲ್ಲದೆ ಸಮಸ್ಯೆಗಳು ತಾಂಡವವಾಡುತ್ತಿವೆ. ಮಳೆ ಬಂದರೆ ನಾಗರಿಕರೂ ನರಕ ಯಾತನೆ ಅನುಭವಿಸಬೇಕು.
ರಮೇಶ್ ಹೊಸಕೋಟೆ.
ಜನರ ಸಮಸ್ಯೆ ಗಮನಿಸಿ ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಜನಪ್ರತಿನಿಧಿಗಳು ವಾರಕ್ಕೊಮ್ಮೆ ನಗರ ಪ್ರದಕ್ಷಿಣೆ ಮಾಡಬೇಕು. ಆಗ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಶ್ರೀನಿವಾಸ್ ಆಚಾರ್ ಸ್ಥಳೀಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT