<p><strong>ಹೊಸಕೋಟೆ:</strong> ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಜನ್ಮದಿನಾಚರಣೆ ಪ್ರಯಕ್ತ ಸೋಮವಾರ ಅನ್ನದಾನ ಮಾಡಲಾಯಿತು.</p>.<p>ಸಮಾಜಕ್ಕೆ ಕೊಡುಗೆ ನೀಡುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟವರು ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರು. ಸಮಾಜಕ್ಕೆ ಮಾದರಿಯಾಗಿ ಜೀವಿಸಿದರು.ಅವರು ಮಾಡುತ್ತಿದ್ದ ಸಮಾಜ ಸೇವೆಯನ್ನು ತೆರೆಮೆರೆಯಲ್ಲಿ ಮಾಡಿದರು. ಪ್ರಚಾರ ಬಯಸಲಿಲ್ಲ ಎಂದು ನಗರ ಯೋಜನಾ ಪ್ರಾಧಿಕಾರದ ಸದಸ್ಯ ಎಚ್.ಎಂ.ಸುಬ್ಬರಾಜು ಸ್ಮರಿಸಿದರು.</p>.<p>ಅಪ್ಪು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಜನ್ಮದಿನಾಚರಣೆ ಪ್ರಯಕ್ತ ಸೋಮವಾರ ಅನ್ನದಾನ ಮಾಡಲಾಯಿತು.</p>.<p>ಸಮಾಜಕ್ಕೆ ಕೊಡುಗೆ ನೀಡುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟವರು ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರು. ಸಮಾಜಕ್ಕೆ ಮಾದರಿಯಾಗಿ ಜೀವಿಸಿದರು.ಅವರು ಮಾಡುತ್ತಿದ್ದ ಸಮಾಜ ಸೇವೆಯನ್ನು ತೆರೆಮೆರೆಯಲ್ಲಿ ಮಾಡಿದರು. ಪ್ರಚಾರ ಬಯಸಲಿಲ್ಲ ಎಂದು ನಗರ ಯೋಜನಾ ಪ್ರಾಧಿಕಾರದ ಸದಸ್ಯ ಎಚ್.ಎಂ.ಸುಬ್ಬರಾಜು ಸ್ಮರಿಸಿದರು.</p>.<p>ಅಪ್ಪು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>