<p>ಹೊಸಕೋಟೆ: ತಾಲ್ಲೂಕಿನ ಚಿಕ್ಕಹುಲ್ಲೂರು ಗ್ರಾಮದಲ್ಲಿರುವ ಗ್ರಾಮದೇವತೆ ಸತ್ಯಮ್ಮದೇವಿ ದೇವಾಲಯ ಮತ್ತು ಭದ್ರಕಾಳಿ ಅಮ್ಮನವರ ದೇವಾಲಯದ ಜೀರ್ಣೋದ್ಧಾರ ಮತ್ತು ಮೂರ್ತಿಯ ಪ್ರತಿಷ್ಠಾಪನೆಯು ನ.5 ರಂದು ನಡೆಯಲಿದೆ ಎಂದು ದೇಗುಲದ ಅರ್ಚಕ ಮುನಿರಾಜು ತಿಳಿಸಿದ್ದಾರೆ.</p>.<p>ನ.4 ರಂದು ಮಂಗಳವಾರ ಗೋದೂಳಿ ಲಗ್ನದಲ್ಲಿ ಧಾರ್ಮಿಕ ಕೈಂಕರ್ಯ ಜರುಗಲಿದೆ. ನ.5 ರಂದು ಬುಧವಾರ ಹುಣ್ಣಿಮೆ ದಿನ ಬೆಳಗ್ಗೆ 5 ರಿಂದ 6 ಗಂಟೆಯಲ್ಲಿ ಭದ್ರಕಾಳಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಎರಡು ದಿನಗಳ ಪೂಜಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಕೋಟೆ: ತಾಲ್ಲೂಕಿನ ಚಿಕ್ಕಹುಲ್ಲೂರು ಗ್ರಾಮದಲ್ಲಿರುವ ಗ್ರಾಮದೇವತೆ ಸತ್ಯಮ್ಮದೇವಿ ದೇವಾಲಯ ಮತ್ತು ಭದ್ರಕಾಳಿ ಅಮ್ಮನವರ ದೇವಾಲಯದ ಜೀರ್ಣೋದ್ಧಾರ ಮತ್ತು ಮೂರ್ತಿಯ ಪ್ರತಿಷ್ಠಾಪನೆಯು ನ.5 ರಂದು ನಡೆಯಲಿದೆ ಎಂದು ದೇಗುಲದ ಅರ್ಚಕ ಮುನಿರಾಜು ತಿಳಿಸಿದ್ದಾರೆ.</p>.<p>ನ.4 ರಂದು ಮಂಗಳವಾರ ಗೋದೂಳಿ ಲಗ್ನದಲ್ಲಿ ಧಾರ್ಮಿಕ ಕೈಂಕರ್ಯ ಜರುಗಲಿದೆ. ನ.5 ರಂದು ಬುಧವಾರ ಹುಣ್ಣಿಮೆ ದಿನ ಬೆಳಗ್ಗೆ 5 ರಿಂದ 6 ಗಂಟೆಯಲ್ಲಿ ಭದ್ರಕಾಳಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಎರಡು ದಿನಗಳ ಪೂಜಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>