ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ರಾಧಾ ಶ್ರೀನಿವಾಸ್, ಖಜಾಂಚಿ ಗಿರಿಜಾ ಶ್ರೀನಿವಾಸ್, ಆಡಳಿತಾಧಿಕಾರಿ ಗೌರವ್ ಗೌಡ, ಕೆ.ಪಿ.ಸಿ.ಸಿ.ಹಿಂದುಳಿದ ವರ್ಗ ರಾಜ್ಯ ಘಟಕ ಉಪಾಧ್ಯಕ್ಷ ಸಿ.ಜಗನ್ನಾಥ್, ಮುಖಂಡ ಜೋಗಿಹಳ್ಳಿ ಎ.ಸೋಮಣ್ಣ, ಶಿಕ್ಷಣಾಧಿಕಾರಿ ಹನುಮಂತಪ್ಪ, ಪ್ರಾಂಶುಪಾಲರಾದ ಹೇಮಲತಾ ಖತ್ರಿ, ರಾಮಚಂದ್ರಪ್ಪ, ಮುಖ್ಯ ಶಿಕ್ಷಕಿ ಗೀತಾ ಇದ್ದರು.