ಬೆಳಿಗ್ಗೆ 6 ಕ್ಕೆ ನಡೆದ ತೆರವು ಕಾರ್ಯಚರಣೆಯಲ್ಲಿ 4 ಜೆ.ಸಿ.ಬಿ, ಒಂದು ಇಟಾಚಿ ವಾಹನ ಬಳಕೆ ಮಾಡಿಕೊಳ್ಳಲಾಗಿತ್ತು. ಉಪವಿಭಾಗಧಿಕಾರಿ ಮಂಜುನಾಥ್, ತಹಶೀಲ್ದಾರ್ ಎಂ.ರಾಜಣ್ಣ, ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ, ವಿಜಯಪುರ ಪುರಸಭೆ ಅಧಿಕಾರಿ ನಾಗರಾಜ್, ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ 60 ಕ್ಕೂ ಹೆಚ್ಚು ಸಿಬ್ಬಂದಿ ಇದ್ದರು.