ಗ್ರಾಮ ಪಂಚಾಯಿತಿ ಸದಸ್ಯ ಡಾ.ಎಂ. ನಾರಾಯಣ್, ಮುಖಂಡರಾದ ಡಿ. ಮುನಿಯಲ್ಲಪ್ಪ, ಅಣ್ಣೋಜಿ, ಮಾಯಸಂದ್ರ ವ್ಯವಸಾಯ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ಸತ್ಯೇಂದ್ರಕುಮಾರ್, ಪದಾಧಿಕಾರಿಗಳಾದ ಸಿ. ಚಿನ್ನಪ್ಪ, ಪ್ರದೀಪ್, ಶ್ರೀನಿವಾಸ್, ಬಿದರಗೆರೆ ಮೂರ್ತಿ, ಗೋಪಾಲ್, ರಾಘವೇಂದ್ರ, ಮುನಿಸ್ವಾಮಿ, ಗುಡ್ಡನಹಳ್ಳಿ ಮೂರ್ತಿ, ಮಾದೇಶ್, ಶಶಿಕಲಾ, ರೋಜಾ, ಸೇವಂತಮ್ಮ ಹಾಜರಿದ್ದರು.