ಅತ್ತಿಬೆಲೆಯ ಲಕ್ಷ್ಮೀಕುಂಟೆ ಆಂಜನೇಯ ಸ್ವಾಮಿ ದೇವಾಲಯ, ತಿಮ್ಮರಾಯಸ್ವಾಮಿ ದೇವಾಲಯ, ವೇಣುಗೋಪಾಲ ದೇವಾಲಯ, ಮಾಯಸಂದ್ರ ಆಂಜನೇಯ ಸ್ವಾಮಿ ದೇವಾಲಯ, ಕರಕಲಘಟ್ಟ ಆಂಜನೇಯ ಸ್ವಾಮಿ ದೇವಾಲಯ, ಚಿಕ್ಕಹೊಸಹಳ್ಳಿ ಮಹದೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳ ಉದ್ಘಾಟನೆಯಲ್ಲಿ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.