ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ.ಸತೀಶ್, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಕ ಗುರುರಾಜ್, ನಗರಸಭೆ ಅಧ್ಯಕ್ಷ ಡಿ.ಕೆ. ನಾಗರಾಜ್, ಸ್ಥಾಯಿಸಮಿತಿ ಅಧ್ಯಕ್ಷ ಸೋಮಶೇಖರ್, ಸದಸ್ಯರಾದ ನಿತಿನ್ ಶ್ರೀನಿವಾಸ್, ಶೋಭಾ ಜುಂಜಪ್ಪ, ಮುಬಾರಕ್, ಟೌನ್ ಬ್ಯಾಂಕ್ ಅಧ್ಯಕ್ಷ ಎನ್. ಬಾಲ ಚಂದ್ರನ್, ರಾಜಶೇಖರ್ ಇದ್ದರು.