ಸೋಮವಾರ, 16 ಮಾರ್ಚ್ 2026
×
ADVERTISEMENT

ವಿಜಯಪುರ | ಇಂದಿರಾ ಕ್ಯಾಂಟೀನ್‌ಗೆ ಕೊನೆಗೂ ಉದ್ಘಾಟನೆ ಭಾಗ್ಯ

ಮೊದಲ ದಿನವೇ ಕ್ಯಾಂಟೀನ್‌ನಲ್ಲಿ ನೂಕು ನುಗ್ಗಲು
Published : 3 ಆಗಸ್ಟ್ 2025, 2:22 IST
Last Updated : 3 ಆಗಸ್ಟ್ 2025, 2:22 IST
ADVERTISEMENT
ಫಾಲೋ ಮಾಡಿ
Comments
ಕ್ಯಾಂಟೀನ್ ಸೇವೆ ಆರಂಭಗೊಳ್ಳುತ್ತಿದಂತೆ ಊಟ ಸವಿಯಲು ಜನರು ಮುಗಿಬಿದ್ದರು
ಕ್ಯಾಂಟೀನ್ ಸೇವೆ ಆರಂಭಗೊಳ್ಳುತ್ತಿದಂತೆ ಊಟ ಸವಿಯಲು ಜನರು ಮುಗಿಬಿದ್ದರು
ಇಂದಿರಾ ಕ್ಯಾಂಟೀನ್ ಕುರಿತು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ವರದಿ
ಇಂದಿರಾ ಕ್ಯಾಂಟೀನ್ ಕುರಿತು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ವರದಿ
ರಾಜ್ಯ ಸರ್ಕಾರವು ಪಂಚ ಗ್ಯಾರಂಟಿಗಳ ಜತೆಗೆ ಮತ್ತೆ ಹೊಸದಾಗಿ ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡುತ್ತಿದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಸಿಗಲಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು
ಕೆ.ಎಚ್‌. ಮುನಿಯಪ್ಪ ಸಚಿವ
ಇಂದಿರಾ ಕ್ಯಾಂಟೀನ್ ಆರಂಭಿಸಿರುವುದರಿಂದ ನಿತ್ಯ ಪಟ್ಟಣಕ್ಕೆ ಬರುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಾರದ ಸಂತೆಗೆ ಬರುವ ರೈತರಿಗೆ ಬಡ ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟ ಸಿಗಲಿದ್ದು ಜನರಿಗೆ ಅನುಕೂಲವಾಗಲಿದೆ.
ಶ್ರೀನಿವಾಸ್ ಕಾರ್ಮಿಕ
ಇಂದಿರಾ ಕ್ಯಾಂಟೀನ್ ಸೇವೆ ಆರಂಭಗೊಂಡಿದ್ದು ಬೆಳಗ್ಗಿನ ತಿಂಡಿ ₹5 ಮಧ್ಯಾಹ್ನ ಮತ್ತು ರಾತ್ರಿ ₹10ಕ್ಕೆ ಊಟ ನೀಡಲಾಗುತ್ತಿದೆ. ಇದನ್ನು ಬಡವರು ಸದುಪಯೋಗಪಡಿಸಿಕೊಳ್ಳಬೇಕು.
ಭವ್ಯ ಮಹೇಶ್ ಪುರಸಭೆ ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT