ಬಿಜೆಪಿ ಜಿಲ್ಲಾ ಉಸ್ತುವಾರಿ ಸಚ್ಚಿದಾನಂದಮೂರ್ತಿ, ಮುಖಂಡ ಭಾಸ್ಕರ್ ಮಾತನಾಡಿದರು. ಬೈಯಾಪ ಮಾಜಿ ಅಧ್ಯಕ್ಷ ಅಶ್ವಥನಾರಾಯಣ, ಬಿಜೆಪಿ ರಾಜ್ಯ ಪರಿಷದ್ ಸದಸ್ಯ ದೇ.ಸು ನಾಗರಾಜ್, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಬಿ.ರಾಜಣ್ಣ, ಉಪಾಧ್ಯಕ್ಷ ಎಚ್.ಎಂ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ನಿಲೇರಿ ಅಂಬರೀಷ್, ತಾಲ್ಲೂಕು ಘಟಕ ಅಧ್ಯಕ್ಷ ನಾಗರಾಜ್ ಗೌಡ, ಉಪಾಧ್ಯಕ್ಷ ಕೆ.ಸಿ.ಮುನಿರಾಜು ಇದ್ದರು.