<p><strong>ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ):</strong> ಚನ್ನರಾಯಪಟ್ಟಣ ಹೋಬಳಿ ಯಲಿಯೂರು ಗ್ರಾಮ ಪಂಚಾಯತಿಯಲ್ಲಿ ನಂದಿನಿ ಭವನ ಉದ್ಘಾಟನೆಗೆ ಬಂದಿದ್ದ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಗ್ರಾಮದ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.</p>.ದೇವನಹಳ್ಳಿ ನ್ಯಾಯಾಲಯದ ಮೊಹರು ಕಳ್ಳತನ.<p>ಯಲಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಮರೀಚಿಕೆಯಾಗಿದೆ, ಕುಡಿಯುವ ನೀರು, ಸುಸಜ್ಜಿತ ರಸ್ತೆ, ಚರಂಡಿ ವ್ಯವಸ್ಥೆ ಮಾಡುವಂತೆ ಸಚಿವರಿಗೆ ಮಹಿಳೆಯರು ಅರ್ಜಿ ನೀಡಿ ಆಗ್ರಹಿಸಿದರು. </p><p> ಬಡವರ ನಿವೇಶನಗಳನ್ನು ಉಳ್ಳವರಿಗೆ ಮಂಜೂರಿ ಮಾಡಲಾಗುತ್ತಿದೆ. ದೀನ ದಲಿತರಿಗೆ ಏಳಿಗೆಗೆ ತುಸುವಾದರೂ ಕೆಲಸ ಮಾಡಿ ಎಂದು ಮಹಿಳೆಯರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.</p>.ದೇವನಹಳ್ಳಿ: ಮೊಬೈಲ್ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು.<p>ಗುಂಪು, ಗುಂಪಾಗಿ ಬಂದಿದ್ದ ನೂರಾರು ಮಹಿಳೆಯರು ತಂದಿದ್ದ ಅರ್ಜಿಗಳನ್ನು ಜಿಲ್ಲಾ ಗ್ಯಾರೆಂಟಿ ಯೋಜನೆ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ಬಯಪ್ಪಾ ಅಧ್ಯಕ್ಷ ವಿ.ಶಾಂತಕುಮಾರ್ ಸಂಗ್ರಹಿಸಿದರು.</p><p> ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ಗ್ರಾಮಸ್ಥರನ್ನು ಸಮಾಧಾನಪಡಿಸಿ ಹೊರಟರು.</p> .ದೇವನಹಳ್ಳಿ| ರಸ್ತೆ ದುರಸ್ತಿಗೆ ಆಗ್ರಹ: ವಿಮಾನ ನಿಲ್ದಾಣ ರಸ್ತೆ ತಡೆದು ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ):</strong> ಚನ್ನರಾಯಪಟ್ಟಣ ಹೋಬಳಿ ಯಲಿಯೂರು ಗ್ರಾಮ ಪಂಚಾಯತಿಯಲ್ಲಿ ನಂದಿನಿ ಭವನ ಉದ್ಘಾಟನೆಗೆ ಬಂದಿದ್ದ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಗ್ರಾಮದ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.</p>.ದೇವನಹಳ್ಳಿ ನ್ಯಾಯಾಲಯದ ಮೊಹರು ಕಳ್ಳತನ.<p>ಯಲಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಮರೀಚಿಕೆಯಾಗಿದೆ, ಕುಡಿಯುವ ನೀರು, ಸುಸಜ್ಜಿತ ರಸ್ತೆ, ಚರಂಡಿ ವ್ಯವಸ್ಥೆ ಮಾಡುವಂತೆ ಸಚಿವರಿಗೆ ಮಹಿಳೆಯರು ಅರ್ಜಿ ನೀಡಿ ಆಗ್ರಹಿಸಿದರು. </p><p> ಬಡವರ ನಿವೇಶನಗಳನ್ನು ಉಳ್ಳವರಿಗೆ ಮಂಜೂರಿ ಮಾಡಲಾಗುತ್ತಿದೆ. ದೀನ ದಲಿತರಿಗೆ ಏಳಿಗೆಗೆ ತುಸುವಾದರೂ ಕೆಲಸ ಮಾಡಿ ಎಂದು ಮಹಿಳೆಯರು ಸಚಿವರನ್ನು ತರಾಟೆಗೆ ತೆಗೆದುಕೊಂಡರು.</p>.ದೇವನಹಳ್ಳಿ: ಮೊಬೈಲ್ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು.<p>ಗುಂಪು, ಗುಂಪಾಗಿ ಬಂದಿದ್ದ ನೂರಾರು ಮಹಿಳೆಯರು ತಂದಿದ್ದ ಅರ್ಜಿಗಳನ್ನು ಜಿಲ್ಲಾ ಗ್ಯಾರೆಂಟಿ ಯೋಜನೆ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ಬಯಪ್ಪಾ ಅಧ್ಯಕ್ಷ ವಿ.ಶಾಂತಕುಮಾರ್ ಸಂಗ್ರಹಿಸಿದರು.</p><p> ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ಗ್ರಾಮಸ್ಥರನ್ನು ಸಮಾಧಾನಪಡಿಸಿ ಹೊರಟರು.</p> .ದೇವನಹಳ್ಳಿ| ರಸ್ತೆ ದುರಸ್ತಿಗೆ ಆಗ್ರಹ: ವಿಮಾನ ನಿಲ್ದಾಣ ರಸ್ತೆ ತಡೆದು ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>