ರಾಜ್ಯದ ವಿವಿಧ ಜಿಲ್ಲೆಗಳು, ವಿವಿಧ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳು, ರಾಷ್ಟ್ರೀಯಸ್ವಯಂಸೇವಕರು, ಭಾರತ ಸೇವಾದಳದ ಸ್ವಯಂಸೇವಕರು, ರಾಜ್ಯದ ಸ್ಕೌಟ್ಸ್ ಮತ್ತು ಗೈಡ್ಸ್ಗಳು, ಯೂತ್ ರೆಡ್ ಕ್ರಾಸ್ನ ಸ್ವಯಂಸೇವಕರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಹರು ಯುವ ಕೇಂದ್ರದ ವಿವಿಧ ಯುವಕ - ಯುವತಿ ಮಂಡಳಿಗಳ ಪದಾಧಿಕಾರಿಗಳು ಸೇರಿ ರಾಜ್ಯದ 249 ಮಂದಿ ಯುವ ಜನತೆ ಶಿಬಿರದಲ್ಲಿ ಭಾಗವಹಿಸಿದ್ದರು.