ರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯಕಾರ್ಯದರ್ಶಿ ರಾಜಘಟ್ಟ ರವಿ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್, ಬಿಜೆಪಿ ಹಿರಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ, ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಸಂಜೀವ್ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ರಾಜರಾಜೇಶ್ವರಿ ಯುವಕ ಸಂಘದ ಅಧ್ಯಕ್ಷ ಆರ್.ಕೆಂಪರಾಜ್, ಪತ್ರಕರ್ತ ದೇವರಾಜ್ ಸೇರಿದಂತೆ ವಿವಿಧ ರಾಜಕೀಯ ಹಾಗೂ ಸಂಘಟನೆಗಳ ಮುಖಂಡರು ಇದ್ದರು.