ಈ ಸಂದರ್ಭದಲ್ಲಿ ಜಿಲ್ಲಾ ಉಪ ವಿಭಾಗಾಧಿಕಾರಿ ಸಿ.ಮಂಜುನಾಥ್, ಕೊನಘಟ್ಟ ಗ್ರಾಮ ಮಾರ್ಗದಾಂಬಾ ದೇವಿ ಅಮ್ಮನ ಕೆರೆ ಬಳಕೆದಾರರ ಸಂಘದ ಅಧ್ಯಕ್ಷ ವೆಂಕಟರಮಣಶೆಟ್ಟಿ, ಉಪಾಧ್ಯಕ್ಷ ನಾರಾಯಣಗೌಡ, ಕಾರ್ಯದರ್ಶಿ ಜಿ.ಆಂಜಿನಪ್ಪ, ಉಪ ಕಾರ್ಯದರ್ಶಿ ವಿಶ್ವೇಶ್ವರಯ್ಯ, ಸಂಘಟನಾ ಕಾರ್ಯದರ್ಶಿ ಅಶ್ವಥನಾರಾಯಣ, ಖಜಾಂಚಿ ಅಶೋಕ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಮ್ಮ, ಉಪಾಧ್ಯಕ್ಷೆ ಭಾಗ್ಯಮ್ಮ, ಸದಸ್ಯ ಬಸವರಾಜಯ್ಯ, ರಮೇಸ್, ಶಶಿಕಲಾ,ಮುಖಂಡರಾದ ಮಂಜುನಾಥಸ್ವಾಮಿ ಇದ್ದರು.