ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ಕಾಮಗಾರಿ ಆರಂಭಿಸಿದ ಆರು ಗುತ್ತಿಗೆದಾರರು ಕಪ್ಪುಪಟ್ಟಿಗೆ: ಶಾಸಕ ಶರತ್‌ ಬಚ್ಚೇಗೌಡ

ಜಲಜೀವನ್‌ ಮಿಷನ್‌ ಪ್ರಗತಿ ಪರಿಶೀಲನೆ ಸಭೆ
Published : 9 ಜನವರಿ 2026, 5:29 IST
Last Updated : 9 ಜನವರಿ 2026, 5:29 IST
ಫಾಲೋ ಮಾಡಿ
Comments
ಹೊಸಕೋಟೆ ತಾಲ್ಲೂಕು‌ ಪಂಚಾಯಿತಿ ಸಭಾಂಗಣದಲ್ಲಿ ಜಲಜೀವನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಮಾತನಾಡಿದರು
ಹೊಸಕೋಟೆ ತಾಲ್ಲೂಕು‌ ಪಂಚಾಯಿತಿ ಸಭಾಂಗಣದಲ್ಲಿ ಜಲಜೀವನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಮಾತನಾಡಿದರು
ಡಿಪಿಆರ್ ಪ್ರಕಾರ ಜಲಜೀವನ್ ಮಿಷನ್ ಕಾಮಗಾರಿ ಪೂರ್ಣಗೊಂಡಿದ್ದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಸ್ತಾಂತರಿಸಬಹುದು. ಉಳಿದವರು ಮಾರ್ಚ್‌ 31ರೊಳಗೆ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಮುಕ್ತಾಯಗೊಳಿಸಬೇಕಿದೆ
ಶರತ್ ಬಚ್ಚೇಗೌಡ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT