ತಾಲ್ಲೂಕು ಟಿಎಪಿಸಿಎಂಎಸ್ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ, ಬಿ.ಎಂ.ನಾರಾಯಣಸ್ವಾಮಿ, ಯುವ ಮುಖಂಡ ಬಿ.ಜಿ.ನಾರಾಯಣಗೌಡ, ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಮುನಿಯಪ್ಪ, ನಿರ್ದೇಶಕರಾದ ಬಿ.ತಮ್ಮೇಗೌಡ, ಪ್ಯಾರುಸಾಬಿ, ನಂಜಮ್ಮ, ವಿಜಯಲಕ್ಷ್ಮೀ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಜನಾರ್ಧನ ರೆಡ್ಡಿ, ಅಕ್ಬರ್ ಅಲಿ ಖಾನ್(ಬಾಜಿ), ಸೈಯದ್ ಮಹಬೂಬ್ ಇದ್ದರು.