ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ. 14ಕ್ಕೆ ಕಡಲೆಕಾಯಿ ಪರಿಷೆ

Last Updated 10 ಡಿಸೆಂಬರ್ 2020, 5:46 IST
ಅಕ್ಷರ ಗಾತ್ರ

ದೇವನಹಳ್ಳಿ: ಇಲ್ಲಿನ ಐತಿಹಾಸಿಕ ಪಾರಿವಾಳ ಗುಡ್ಡದ ಶ್ರೀಆಂಜನೇಯಸ್ವಾಮಿ 65ನೇ ವರ್ಷದ ಕಡಲೆಕಾಯಿ ಪರಿಷೆಯು ಡಿ. 14ರಂದು ನಡೆಯಲಿದೆ.

ಕಡೆಕಾರ್ತಿಕ ಸೋಮವಾರದ ಪ್ರಯುಕ್ತ ಗವಿ ವೀರಭದ್ರಸ್ವಾಮಿ, ಬೀರೇಶ್ವರಸ್ವಾಮಿ ಹಾಗೂ ಭಕ್ತ ಕನಕದಾಸರ ಪ್ರತಿಮೆಗಳಿಗೆ ವಿಶೇಷ ಅಲಂಕಾರ, ದೀಪದರ್ಶನ ನಡೆಯಲಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ರದ್ದುಗೊಳಿಸಲಾಗಿದೆ. ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪಾಲ್ಗೊಳ್ಳಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT