ಸ್ವಚ್ಛತಾ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸಿ.ಎಸ್. ಶ್ರೀನಾಥ್ ಗೌಡ ಹಾಗೂ ಸಹಾಯಕ ನಿರ್ದೇಶಕ ಅಮರನಾರಾಯಣಸ್ವಾಮಿ ಡಿ.ಎಂ. ಚಾಲನೆ ನೀಡಿದರು. ತಾಲ್ಲೂಕು ವ್ಯಾಪ್ತಿಯ ಎಲ್ಲ 28 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಬಿಲ್ ಕಲೆಕ್ಟರ್ಗಳು ಮತ್ತು ಕಂಪ್ಯೂಟರ್ ಆಪರೇಟರ್ಗಳು ಶ್ರಮದಾನ ಮಾಡಿದರು. ಈ ಮೂಲಕ ಕಲ್ಯಾಣಿ ಅಭಿವೃದ್ಧಿ ಮತ್ತು ಸ್ವಚ್ಛಗೊಳಿಸಿದರು.