ಕನ್ನಡ ಸಾಹಿತ್ಯ ಪರಿಷತ್ತಿನ ಸಾಂಸ್ಕೃತಿಕ ತಂಡದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ. ನಾಯ್ಡು ಹಾಗೂ ಘಂಟಸಾಲ ಖ್ಯಾತಿಯ ಮಹಾತ್ಮಾಂಜನೇಯ ಅವರು ಕನಕದಾಸರ ಕೀರ್ತನೆಗಳನ್ನು ಹಾಡಿದರು. ಶಿಕ್ಷಕರಾದ ಎಂ.ಶಿವಕುಮಾರ್, ಚಿದಾನಂದ ಬಿರಾದಾರ್, ಅಬ್ದುಲ್ ಸತ್ತಾರ್, ಎ.ಬಿ. ಪರಮೇಶ್, ಕೆ.ಎಚ್. ಚಂದ್ರಶೇಖರ್, ಟೌನ್ ಕಸಾಪ ಅಧ್ಯಕ್ಷ ಜೆ.ಆರ್.ಮುನಿವೀರಣ್ಣ, ಕಾರ್ಯದರ್ಶಿ ಎನ್.ಸಿ. ಮುನಿವೆಂಕಟರಮಣ, ನಾಗರಾಜು, ಜಿಲ್ಲಾ ಉಪಾಧ್ಯಕ್ಷ ವಿ.ಎನ್. ಸೂರ್ಯಪ್ರಕಾಶ್, ಮುಖಂಡ ಮುನಿರಾಜು ಇದ್ದರು.