ಸಂಘದ ಉಪಾಧ್ಯಕ್ಷ ಕೃಷ್ಣಮೂರ್ತಿ, ಕಾರ್ಯದರ್ಶಿ ಎಚ್.ಚಂದ್ರಶೇಖರ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಚನ್ನಮ್ಮರಾಮಲಿಂಗಯ್ಯ, ಜಿ.ಶಂಕರಪ್ಪ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಕೆ.ವಿ.ಪ್ರಕಾಶ್, ಬಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಕೆಂಪೇಗೌಡ, ಸಂಘದ ನಿರ್ದೇಶಕರಾದ ಎಂ.ಶಿವಣ್ಣ, ಸುಬ್ರಮಣ್ಯ, ವಿಶ್ವನಾಥ್, ಮಹದೇವಯ್ಯ, ನರಸಿಂಹಮೂರ್ತಿ, ಪುಟ್ಟಮ್ಮ, ಗಂಗಮ್ಮ, ನಾಗರತ್ನಮ್ಮ ಇದ್ದರು.