ಸೋಮವಾರ, 5 ಜನವರಿ 2026
×
ADVERTISEMENT
ADVERTISEMENT

ಏಕೀಕರಣ ಆಶಯ ಇನ್ನೂ ಈಡೇರಿಲ್ಲ: ಕನ್ನಡ ಜಾಗೃತಿ ವೇದಿಕೆ ರಾಜ್ಯ ಅಧ್ಯಕ್ಷ ಮಂಜುನಾಥ

Published : 4 ಜನವರಿ 2026, 6:18 IST
Last Updated : 4 ಜನವರಿ 2026, 6:18 IST
ಫಾಲೋ ಮಾಡಿ
Comments
ಸರ್ಕಾರದಿಂದ ಕನ್ನಡ ಶಾಲೆಗೆ ಕಂಟಕ
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಆಗಿರಬೇಕು. ಅಲ್ಲದೆ ಈಗಿನ ಸರ್ಕಾರ ಕನ್ನಡ ಶಾಲೆಗಳು ಮುಚ್ಚುವ ಪ್ರಯತ್ನ ಕೈಬಿಡಬೇಕು. ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಅವಶ್ಯಕವಾಗಿ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸಬೇಕೆಂದು ಶಾಸಕ ಧೀರಜ್‌ ಮುನಿರಾಜು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT