ಸೋಮವಾರ, 8 ಡಿಸೆಂಬರ್ 2025
×
ADVERTISEMENT
ADVERTISEMENT

ಆನೇಕಲ್: ಅತ್ತಿಬೆಲೆ ಗಡಿಯಲ್ಲಿ ಕನ್ನಡ ಡಿಂಡಿಮ

ಕನ್ನಡಿಗರ ಏಕತೆಗಾಗಿ ಕನ್ನಡ ಜಾಗೃತಿ ವೇದಿಕೆಯಿಂದ ಕಾಲ್ನಡಿಗೆ ಜಾಥಾ । ರಾರಾಜಿಸಿದ ಕೆಂಪು–ಹಳದಿ ಬಾವುಟ
Published : 8 ಡಿಸೆಂಬರ್ 2025, 1:49 IST
Last Updated : 8 ಡಿಸೆಂಬರ್ 2025, 1:49 IST
ಫಾಲೋ ಮಾಡಿ
Comments
ಹಕ್ಕೊತ್ತಾಯ ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಹಲವು ಬಾರಿ ಅನ್ಯಾಯವಾಗುತ್ತಿದೆ | ಈ ಬಗ್ಗೆ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು | ಕೈಗಾರಿಕಾ ಪ್ರದೇಶದಲ್ಲಿ ಅನ್ಯಭಾಷಿಕರಿಗೆ ಕನ್ನಡ ಕಲಿಸಲು ಸರ್ಕಾರ ಕಾರ್ಯಕ್ರಮವೊಂದನ್ನು ಜಾರಿ ಮಾಡಬೇಕು | ಸರ್ಕಾರಿ ಶಾಲೆಗಳ ಉಳಿವಿಗೆ ಪ್ರಥಮ ಆದ್ಯತೆ ನೀಡಬೇಕು
ಕಾಲ್ನಡಿಗೆ ಜಾಥದಲ್ಲಿ ಕಾರ್ಯಕರ್ತರು ತಮಟೆ ಸದ್ದಿಗೆ ಹೆಜ್ಜೆ ಹಾಕಿದರು
ಕಾಲ್ನಡಿಗೆ ಜಾಥದಲ್ಲಿ ಕಾರ್ಯಕರ್ತರು ತಮಟೆ ಸದ್ದಿಗೆ ಹೆಜ್ಜೆ ಹಾಕಿದರು
ಕನ್ನಡ ಪರ ಸಂಘಟನೆಗಳಲ್ಲಿ ಮಹಿಳೆಯರು ಹೆಚ್ಚು ಪ್ರಾತಿನಿಧ್ಯ ನೀಡಬೇಕು. ಇದರಿಂದ ಕನ್ನಡ ಹೋರಾಟಕ್ಕೆ ಬಲ ಸಿಗಲಿದೆ. ಈ ನಿಟ್ಟಿನಲ್ಲಿ ಕನ್ನಡ ಜಾಗೃತಿ ವೇದಿಕೆಯು ರಾಜ್ಯದ್ಯಾಂತ ಮಹಿಳಾ ಘಟಕ ಸ್ಥಾಪಿಸಲಾಗುವುದು
ಮಂಜುನಾಥ ದೇವ ಅಧ್ಯಕ್ಷ ಕನ್ನಡ ಜಾಗೃತಿ ವೇದಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT