<p><strong>ಆನೇಕಲ್: </strong>ಕರ್ನಾಟಕ ರಕ್ಷಣಾ ವೇದಿಕೆಯಿಂದ ತಾಲೂಕಿನ ಹೆನ್ನಾಗರದಲ್ಲಿ ರಾಜ್ಯೋತ್ಸವ ಪ್ರಯುಕ್ತ 5 ಕಿ.ಮೀ ಮ್ಯಾರಥಾನ್ ನಡೆಯಿತು. </p>.<p>ಕನ್ನಡ ನಾಡು ನುಡಿ ಉಳಿಸುವ ಜಾಗೃತಿಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅನ್ಯ ಭಾಷೆಗಳ ಪ್ರಭಾವದಿಂದಾಗಿ ಇತ್ತೀಚಿನ ದಿನಗಳಲ್ಲಿ ಕನ್ನಡ ಕಡಿಮೆಯಾಗುತ್ತಿದೆ. ಹಾಗಾಗಿ ಅನ್ಯ ಭಾಷಿಕರಿಗೆ ಕನ್ನಡ ಕಲಿಸಲು ಪ್ರತಿಯೊಬ್ಬರು ಶ್ರಮವಹಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಕೇಶವರೆಡ್ಡಿ ಹೇಳಿದರು.</p>.<p>ಆನೇಕಲ್ ತಾಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳಿದ್ದು ಕೈಗಾರಿಕೆಗಳಲ್ಲಿ ಹೆಚ್ಚು ಅನ್ಯಭಾಷಿಕರಿದ್ದಾರೆ. ಅವರಿಗೆ ಕನ್ನಡದ ಜಾಗೃತಿ ಮೂಡಿಸಬೇಕು. ಯುವ ಸಮುದಾಯಕ್ಕೆ ಕನ್ನಡ ತಲುಪಿಸಬೇಕೆಂದು ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಹೆನ್ನಾಗರ ಘಟಕದ ಅಧ್ಯಕ್ಷ ನಾಗರಾಜು ತಿಳಿಸಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆಯ ಲೋಕೇಶ್ ರೆಡ್ಡಿ, ಮೋಹನ್, ಶೇಖರ್, ಅಶೋಕ್, ಕುಮಾರ್, ಮುನಿರಾಜು, ಮಣಿ, ಅರುಣ್, ಗಿರೀಶ್, ಪ್ರಕಾಶ್, ಕಿರಣ್, ಮಧು, ಪ್ರಭು, ಮಂಜುನಾಥ್, ಶ್ರೀನಿವಾಸ್, ಅರುಣ್, ಹಿತೇಂದ್ರ, ರಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಕರ್ನಾಟಕ ರಕ್ಷಣಾ ವೇದಿಕೆಯಿಂದ ತಾಲೂಕಿನ ಹೆನ್ನಾಗರದಲ್ಲಿ ರಾಜ್ಯೋತ್ಸವ ಪ್ರಯುಕ್ತ 5 ಕಿ.ಮೀ ಮ್ಯಾರಥಾನ್ ನಡೆಯಿತು. </p>.<p>ಕನ್ನಡ ನಾಡು ನುಡಿ ಉಳಿಸುವ ಜಾಗೃತಿಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅನ್ಯ ಭಾಷೆಗಳ ಪ್ರಭಾವದಿಂದಾಗಿ ಇತ್ತೀಚಿನ ದಿನಗಳಲ್ಲಿ ಕನ್ನಡ ಕಡಿಮೆಯಾಗುತ್ತಿದೆ. ಹಾಗಾಗಿ ಅನ್ಯ ಭಾಷಿಕರಿಗೆ ಕನ್ನಡ ಕಲಿಸಲು ಪ್ರತಿಯೊಬ್ಬರು ಶ್ರಮವಹಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಕೇಶವರೆಡ್ಡಿ ಹೇಳಿದರು.</p>.<p>ಆನೇಕಲ್ ತಾಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳಿದ್ದು ಕೈಗಾರಿಕೆಗಳಲ್ಲಿ ಹೆಚ್ಚು ಅನ್ಯಭಾಷಿಕರಿದ್ದಾರೆ. ಅವರಿಗೆ ಕನ್ನಡದ ಜಾಗೃತಿ ಮೂಡಿಸಬೇಕು. ಯುವ ಸಮುದಾಯಕ್ಕೆ ಕನ್ನಡ ತಲುಪಿಸಬೇಕೆಂದು ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಹೆನ್ನಾಗರ ಘಟಕದ ಅಧ್ಯಕ್ಷ ನಾಗರಾಜು ತಿಳಿಸಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆಯ ಲೋಕೇಶ್ ರೆಡ್ಡಿ, ಮೋಹನ್, ಶೇಖರ್, ಅಶೋಕ್, ಕುಮಾರ್, ಮುನಿರಾಜು, ಮಣಿ, ಅರುಣ್, ಗಿರೀಶ್, ಪ್ರಕಾಶ್, ಕಿರಣ್, ಮಧು, ಪ್ರಭು, ಮಂಜುನಾಥ್, ಶ್ರೀನಿವಾಸ್, ಅರುಣ್, ಹಿತೇಂದ್ರ, ರಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>