ಗ್ರಾಮದಲ್ಲಿನ ಗೋಮಾಳ, ಗ್ರಾಮಠಾಣೆಗೆ ಸೇರಿದ ಜಾಗದಲ್ಲಿ ಗ್ರಾಮಸ್ಥರು ನಿರ್ಮಾಣ ಮಾಡಿಕೊಂಡಿದ್ದ ಕಲ್ಲಿನ ಕಾಂಪೌಂಡ್ ತೆರವುಗೊಳಿಸಿ, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ರಸ್ತೆಯನ್ನು ನಿರ್ಮಾಣ ಮಾಡಿಕೊಟ್ಟರು. ತರಬೇತಿಯ ಉಪವಿಭಾಗಾಧಿಕಾರಿ ಮಮತಾದೇವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ, ರಾಜಸ್ವ ನಿರೀಕ್ಷಕ ವೇಣುಗೋಪಾಲ್, ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.