ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮು, ಟಿ.ವಿ.ಬಾಬು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಹುಲ್ಲಹಳ್ಳಿ ಶ್ರೀನಿವಾಸ್, ಬಂಡಾಪುರ ರಾಮಚಂದ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಸಂದೀಪ್, ಮುಖಂಡರಾದ ಪಟಾಪಟ್ ಶ್ರೀನಿವಾಸ್, ಮಂಜುನಾಥ್ ಮದ್ದೂರಪ್ಪ, ಬಿ.ವೈ.ರವಿಚಂದ್ರ ಬಿಜೆಪಿ ಆಕಾಂಕ್ಷಿಗಳು.