ಸರ್ಕಾರಿ ಅಸ್ಪತ್ರೆಗಳ ಸಮಗ್ರ ನಿರ್ವಹಣೆ, ಸ್ವಚ್ಛತೆ, ಔಷಧಗಳ ಲಭ್ಯತೆ, ಗುಣಮಟ್ಟದ ಚಿಕಿತ್ಸಾ ವಿಧಾನ, ರೋಗಿಗಳೊಂದಿಗೆ ಸಂವಹನ ಸಂಬಂಧ ಹಾಗೂ ನಗುಮೊಗದ ಸೇವೆ, ಸಕಾಲಕ್ಕೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಸೇವೆ ಲಭ್ಯತೆ ಸೇರಿದಂತೆ ಒಟ್ಟಾರೆ ಆಸ್ಪತ್ರೆಯಲ್ಲಿ ಎಲ್ಲ ಕಾರ್ಯಕ್ಷಮತೆ ಸಮೀಕ್ಷೆ ನಡೆಸಿ ಆಯ್ಕೆ ಮಾಡುವ ’ಕಾಯಕಲ್ಪ’ ಪ್ರಶಸ್ತಿಗೆ ಗಿರೀಶ್ ಭಾಜನರಾಗಿದ್ದಾರೆ.