ಮುಖಂಡರಾದ ಸಿ.ನಾರಾಯಣಸ್ವಾಮಿ, ಕೆ.ವೆಂಕಟಸ್ವಾಮಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ವಿ.ಮಂಜುನಾಥ್, ಜೆಡಿಎಸ್ ರಾಜ್ಯ ಘಟಕದ ಸಂಘಟನಾ ಸಂಚಾಲಕ ಅಶ್ವಥಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಇರಿಗೇನಹಳ್ಳಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಮಚಂದ್ರಪ್ಪ, ಪ್ರಸನ್ನಕುಮಾರ್, ನಗರ ಘಟಕದ ಅಧ್ಯಕ್ಷ ಎಸ್.ಭಾಸ್ಕರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಬಾರಕ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿ.ಎಂ. ನಾಗರಾಜ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಜಾಮೀಯಾ ಮಸೀದಿ ಅಧ್ಯಕ್ಷ ಹನೀಪುಲ್ಲಾ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ದೇವನಹಳ್ಳಿ ಚುನಾವಣಾ ವೀಕ್ಷಕ ಡಿ.ವಿ. ಕೃಷ್ಣಮೂರ್ತಿ, ಮಹಬೂಬ್ಪಾಷ ಇದ್ದರು.