ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ಲೇಗೌಡ ಬೆಸಗರಹಳ್ಳಿ, ಆಕಾಶವಾಣಿ ಕಲಾವಿದ ಚಿಕ್ಕಮರೀಗೌಡ, ಅರಳಿಕಟ್ಟೆ ಹಿರಿಯ ನಾಗರೀಕರ ವೇದಿಕೆ ಅಧ್ಯಕ್ಷ ಲಕ್ಷ್ಮೀಕಾಂತ, ಜಿಲ್ಲಾ ಲೇಖಕರ ವೇದಿಕೆ ಸದಸ್ಯೆ ಟಿ.ಎಂ.ಕಮಲಾಕ್ಷಿ, ಕನ್ನಡಾಂಬೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಅಸ್ಗರ್ಖಾನ್, ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಅಂಗಡಿ ರಮೇಶ್ ಇದ್ದರು.