' ದೇಶ ಸದ್ಯ ದೊಡ್ಡ ಗಂಡಾಂತರದಲ್ಲಿ ಇದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಶೋಷಿತರು, ಅಲ್ಪಸಂಖ್ಯಾತ ರಿಗೆ ಉಳಿಗಾಲ ಇಲ್ಲದಂತೆ ಆಗುತ್ತದೆ. ಹೀಗಾಗಿಯೇ ಜಾತ್ಯತೀತ ಮನೋಭಾವದ ಪಕ್ಷಗಳು ಈಗಾಗಲೇ ಹೊಂದಾಣಿಕೆ ಮಾಡಿಕೊಂಡಿವೆ. ತಳ ಸಮುದಾಯಗಳ ಜನರು ಮತ ಚಲಾಯಿಸುವಾಗ ಇದೆನ್ನೆಲ್ಲ ಗಮನಿಸಬೇಕು' ಎಂದು ಮನವಿ ಮಾಡಿದರು.