ಏ. 14 ರಿಂದ ಗ್ರಾಮ ಸ್ವರಾಜ್ಯ: ಅಂಬೇಡ್ಕರ್ ಜಯಂತಿ ಅಂಗವಾಗಿ ಇದೇ 14 ರಿಂದ ಮೇ 5 ರವರೆಗೆ ದೇಶದಲ್ಲಿ ಬಿಜೆಪಿಯ ಎಲ್ಲ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಶಾಸಕರು ಮತ್ತು ಸಂಸದರು ಹಳ್ಳಿಗಳಿಗೆ ತೆರಳಿ ಗ್ರಾಮ ಸ್ವರಾಜ್ಯ ಯೋಜನೆಯಡಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಯಾತ್ರೆ ನಡೆಸಲಿದ್ದಾರೆ ಎಂದೂ ಅವರು ಹೇಳಿದರು.