ತಾಲ್ಲೂಕು ಯಾದವ ಸಂಘ ಅಧ್ಯಕ್ಷ ಎನ್.ರಘು ಉಪಾಧ್ಯಕ್ಷ ಜಿಂಕಲ ಮುನಿರಾಜು, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ, ಖಜಾಂಚಿ ಶ್ರೀಧರ ಮೂರ್ತಿ, ಪುರಸಭೆ ಸದಸ್ಯರಾದ ಬಾಂಬೆ ನಾರಾಯಣಸ್ವಾಮಿ, ವೇಣುಗೋಪಾಲ್, ಮಂಜುನಾಥ್, ವಿ.ಗೋಪಾಲ್, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಸುಮಂತ್, ಮುಖಂಡರಾದ ಬಿ.ಕೆ.ನಾರಾಯಣಸ್ವಾಮಿ, ಜಿ.ಚಂದ್ರಣ್ಣ, ಎಂ.ಮೂರ್ತಿ, ಮರಿಯಪ್ಪ, ನಾರಾಯಣಸ್ವಾಮಿ, ಆನಂದ್, ಸೋಮಣ್ಣ ಇದ್ದರು.