ಬಮುಲ್ ಉಪಾಧ್ಯಕ್ಷ ಬಿ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಸದಸ್ಯೆ ರಾಧಮ್ಮ ಮುನಿರಾಜು, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ಪುರಸಭೆ ಉಪಾಧ್ಯಕ್ಷೆ ಆಶಾರಾಣಿ, ಪುರಸಭೆ ಸದಸ್ಯರಾದ ಜಿ.ಎ. ರವೀಂದ್ರ, ಗಾಯಿತ್ರಿ, ಶಶಿಕುಮಾರ್, ಸಾಮಾಜಿಕ ಭಾವಮಿಲನ ಸಂಸ್ಥಾಪಕ ಅಧ್ಯಕ್ಷ ಬಿ.ಕೆ. ನಾರಾಯಣಸ್ವಾಮಿ, ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಬಿ. ಮುನೇಗೌಡ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮರುಡಯ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿದೇವಿ, ಶಿರಸ್ತೇದಾರ್ ಬಾಲಕೃಷ್ಣ, ಯಾದವ ಸಂಘ ತಾಲ್ಲೂಕು ಘಟಕ ಅಧ್ಯಕ್ಷ ರಘು, ಉಪಾಧ್ಯಕ್ಷ ವಿ. ಮುನಿರಾಜು, ಪ್ರಧಾನಕಾರ್ಯದರ್ಶಿ ಎಂ. ಅಣ್ಣಪ್ಪ, ಖಜಾಂಚಿ ಶ್ರೀಧರಮೂರ್ತಿ, ಸಹಕಾರ್ಯದರ್ಶಿ ಆನಂದ್, ಸಂಘಟನಾ ಕಾರ್ಯದರ್ಶಿ ಎಂ. ವೆಂಕಟೇಶ್ ಇದ್ದರು.