ರಾಜ್ಯ ಸಮಿತಿ ಸದಸ್ಯ ಪ್ರೊ.ಚಂದ್ರಪ್ಪ, ‘ಪರಿಶಿಷ್ಠ ಜಾತಿ, ವರ್ಗ, ಹಿಂದುಳಿದ ವರ್ಗಗಳು, ತಳಸಮುದಾಯಗಳು, ಭೂಹೀನರು, ಕೃಷಿ ಕಾರ್ಮಿಕರ ಪರವಾಗಿದ್ದ ಕಾಯ್ದೆಗಳಿಗೆ ಈಗ ರಾಜ್ಯ ಸರ್ಕಾರ ತಿದ್ದುಪಡಿ ತರುವ ಮೂಲಕ ಬಂಡವಾಳಶಾಹಿಗಳು ಮತ್ತು ಕಾರ್ಪೋರೇಟ್ ಸಂಸ್ಥೆಗಳಿಗೆ ರತ್ನಗಂಬಳಿ ಹಾಸುತ್ತಿದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.