ಕುಮಾರಸ್ವಾಮಿ ಅವರು ಒಂದು ಬಾರಿಯಾದರೂ ಹಜ್ ಕಾರ್ಯಕ್ರಮ ಉದ್ಘಾಟನೆಗೆ ಬಂದಿದ್ದಾರೆಯೇ. ಈ ಬಗ್ಗೆ ಅವರೇ ಉತ್ತರ ಹೇಳಲಿ. ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್ ಅವರೆಲ್ಲರೂ ಬಂದಿದ್ದಾರೆ. ಕುಮಾರಸ್ವಾಮಿ ಒಂದು ಬಾರಿಯೂ ಬಂದಿಲ್ಲ. ನನ್ನ ರಾಜಕೀಯ ಗುರುಗಳು ದೇವೇಗೌಡ ಮತ್ತು ಸಿದ್ದರಾಮಯ್ಯ. ಕುಮಾರಸ್ವಾಮಿ ಅವರಿಗೆ ಅಲ್ಪಸಂಖ್ಯಾತರ ಬಗ್ಗೆ ಎಷ್ಟು ಪ್ರೀತಿ ಇದೆ ಎನ್ನುವುದು ನನಗೆ ಗೊತ್ತಿದೆ ಎಂದರು.