ನೂತನ ಅಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, ‘ಪ್ರಸ್ತುತ ಸಹಕಾರ ಸಂಘದಲ್ಲಿ ₹ 1.2 ಕೋಟಿ ಸಾಲ ಮನ್ನಾ ಆಗಿದೆ. ಉಳಿಕೆ ರೈತರ ಸಾಲ ಮನ್ನಾ ಮಾಡುವ ಪ್ರಕ್ರಿಯೆಯಲ್ಲಿದೆ. ಮರುಪಾವತಿಯಾದರೆ ನೂತನವಾಗಿ ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ. ತೋಟಗಾರಿಕೆ ಮತ್ತು ಕೃಷಿ ಚುಟವಟಿಕೆಗೆ ಹೆಚ್ಚಿನ ಒತ್ತು ನೀಡಲಾಗುವುದು’ ಎಂದು ಹೇಳಿದರು.