ದೇವನಹಳ್ಳಿ: ಮಾರ್ಚ್ 1 ರಂದು ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಗುಪ್ತವಾಗಿ ನೋಂದಣಿ ಮಾಡಿಸುತ್ತಿದ್ದ ಪ್ರಕರಣದಲ್ಲಿ ತಪ್ಪಿತಸ್ಥ, ಅಧಿಕಾರಿಗಳು, ಸಿಬ್ಬಂದಿ ಹಾಗೂ ರಾಜಕೀಯ ವ್ಯಕ್ತಿಗಳ ವಿರುದ್ಧ ಜಿಲ್ಲಾಧಿಕಾರಿಗಳು, ತಹಶೀಲ್ದಾರ್, ಪೊಲೀಸರಿಗೆ ನೀಡಿರುವ ದೂರಿನ ತನಿಖೆ ಶೀಘ್ರವಾಗಿ ನಡೆಯಬೇಕೆಂದು ಎಂದು ಎಎಪಿ ಮುಖಂಡ ಬಿ.ಕೆ.ಶಿವಪ್ಪ ಒತ್ತಾಯಿಸಿದರು.